Thursday, September 29, 2011


ಹೀಗೊಂದು `ನೀರು+ಧಾರ=ನಿರ್ಧಾರ'
ತುಂಬಾ ಚೆನ್ನಾಗಿ ನೆನಪಿದೆ, ಬರೋಬ್ಬರಿ ಆರು ತಿಂಗಳು ಕಳೆದಿರಬಹುದು ಅನ್ಸುತ್ತೆ. ನಾನು ನನ್ನ ಬ್ಲಾಗ್ ಅನ್ನು ಬಳಕೆ ಮಾಡಲಾಗಲಿಲ್ಲ. ಅದಕ್ಕೆ ಲೇಖನಗಳನ್ನು ಬರೆಯಬೇಕೆಂದು ಹಲವುಬಾರಿ ಕುಳಿತುಕೊಂಡೆ, ಆದರೆ ಹಾಗೇ ಮಾಡಲಾಗಲಿಲ್ಲ. ಕಾರಣ, ಸ್ವಲ್ಪ ಬ್ಯೂಸಿ ಆಗಿದ್ದೆ. ಅದಕ್ಕಾಗಿ ಈಗ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಕನಿಷ್ಠ ತಿಂಗಳಲ್ಲಿ ಎರಡು ಬಾರಿಯಾದರೂ, ಬ್ಲಾಗ್ ಅನ್ನು ಬಳಸಲೇ ಬೇಕು.ಇದಕ್ಕಾಗಿ ನಿಮ್ಮ ಪ್ರೋತ್ಸಾಹ ಹಾಗೂ ಬೆಂಬಲ ನನಗೆ ಅವಶ್ಯ... ನೀವು ಹಾಗೇ ಮಾಡ್ತೀರಿ ಅನ್ನೋ ನಂಬಿಕೆ ನನಗಿದೆ.
ಎಲ್ಲರಿಗೂ ವಿಜಯ ದಶಮಿಯ ಹಾರ್ದಿಕ ಶುಭಾಷಯಗಳು.
ನಿಮ್ಮ ಸ್ನೇಹಿತ
ಆತೀಶ್

1 comment:

  1. haudu sir nija busy samayadallu kuda, nivu lekhana bareyuvanthavaragi ennuvude enna ase.

    ReplyDelete